ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ
,ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಜಿಯವರು ಧ್ವಜಾರೋಹಣ ನೆರವೇರಿಸಿದರು.
07:41 PM Aug 15, 2024 IST
|
ಅಮೃತ ಮೈಸೂರು
Advertisement
ಮೈಸೂರು, ಆ.15: ಮೈಸೂರಿನ ಅವಧೂತ ದತ್ತಪೀಠ,ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
Advertisement
ಆಶ್ರಮದ ಉತ್ತರಾಧಿಕಾರಿಯಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಜಿಯವರು ಧ್ವಜಾರೋಹಣ ನೆರವೇರಿಸಿದರು.
ನಂತರ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸಿ ದೇಶ ಪ್ರೇಮದ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.
Advertisement
Next Article