HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಎಲ್ಲಾ ತನಿಖೆಗೂ ಸಿದ್ದ:ಸಿಎಂ

03:32 PM Sep 25, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಮುಡಾ‌ ಹಗರಣ ಸಂಬಂಧ ಯಾವುದೇ‌ ತನಿಖೆ ನಡೆಸಿದರೂ ಸಿದ್ದವಾಗುದ್ದೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಸೂಚಿಸಿದೆ.ನಾನು ಕೋರ್ಟ್ ಪ್ರತಿಯನ್ನು ಇನ್ನೂ ಓದಿಲ್ಲ.ಪ್ರತಿ ಸಿಕ್ಕಿದ ನಂತರ ಓದಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಆದೇಶದ ಪ್ರತಿ‌ ಸಿಕ್ಕ ಕೂಡಲೇ ಓದಿ,ನಮ್ಮ ವಕೀಲರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಈಗ ನಾನು ಕೇರಳಕ್ಕೆ ಹೋಗುತ್ತಿದ್ದೇನೆ,ರಾತ್ರಿ ವೇಳೆಗೆ ಕೋರ್ಟ್ ಪ್ರತಿ ಸಿಗಲಿದೆ,
ದೂರುದಾರರು ಮೈಸೂರಿನವರು,ಹಾಗಾಗಿ ತನಿಖೆ ಕೂಡಾ ಮೈಸೂರು ಲೋಕಾಯುಕ್ತದಲ್ಲೇ ನಡೆಯಲಿದೆ.ತನಿಖೆಗೆ ನಾನು ಸಿದ್ದವಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Tags :
BangaluruInvestigations
Advertisement
Next Article