districts
ವಿವೇಕಾನಂದರ ವಾಣಿಯನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಿ: ಹರೀಶ್ ಗೌಡ
ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಪುರುಷರ ವಿದ್ಯಾರ್ಥಿ ನಿಲಯ ಆವರಣದಲ್ಲಿ ಮೈಸೂರು ಯುವ ಬಳಗ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಯಲ್ಲಿ ಶಾಸಕ ಹರೀಶ್ ಗೌಡ ಪಾಲ್ಗೊಂಡಿದ್ದರು.07:10 PM Jan 12, 2025 IST